Wednesday 8th, May 2024
canara news

ರಜನಿ ವಿ.ಅವಿೂನ್ ನಿಧನ

Published On : 01 May 2020   |  Reported By : Rons Bantwal


ಮುಂಬಯಿ, ಎ.30: ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿ ಸೇವಾ ಟ್ರಸ್ಟ್ ಮುಂಬಯಿ (ರಿ.) ಇದರ ಸಕ್ರೀಯ ಸದಸ್ಯ ಹಾಗೂ ಭಾರತ್ ಬ್ಯಾಂಕ್‍ನ ಉದ್ಯೋಗಿ ವಿಜಯ್ ಪಾಲನ್ ಇವರ ಮಾತೃಶ್ರೀ ರಜನಿ ವಿ.ಅವಿೂನ್ (76.) ಇಂದಿಲ್ಲಿ ಗುರುವಾರ (ಎ.30) ಉಡುಪಿ ಉದ್ಯಾವರ ಇಲ್ಲಿನ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರಿಗೆ ಭಾರತ್ ಬ್ಯಾಂಕ್‍ನ ನಿರ್ದೇಶಕ ಮಂಡಳಿ, ನೌಕರ ವೃಂದ, ಧೂಮಾವತೀ ಗರೋಡಿ ಸೇವಾ ಟ್ರಸ್ಟ್‍ನ ಅಧ್ಯಕ್ಷರು, ಕಾರ್ಯಕಾರಿ ಸಮಿತಿ, ಟ್ರಸ್ಟಿಗಳು ಮತ್ತು ಸಲಹಾಗಾರರು ಸಂತಾಪ ಸೂಚಿಸಿದ್ದಾರೆ.




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here