Thursday 25th, April 2024
canara news

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಜುಲೈ 1 ರಂದು ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ.

Published On : 04 Jul 2020   |  Reported By : Rons Bantwal


ಬೆಂಗಳೂರು ಬನ್ನೇರು ಘಟ್ಟದಲ್ಲಿ ಸುಮಾರು 2 ವರ್ಷಕ್ಕೆ ಹಿಂದೆ ಕಾಡಾನೆ ಜೊತೆಗೆ ಜೋಡಿಗೆ ಕಳುಹಿಸಲಾಗಿತ್ತು. ಸಾಮಾನ್ಯವಾಗಿ ಗಜಗರ್ಭ ಎಂದೇ ಪ್ರಖ್ಯಾತಿಯಾಗಿರುವಂತೆ ಸುಮಾರು 20 ತಿಂಗಳ ಧೀರ್ಘ ಗರ್ಭಾವಸ್ಥೆಯ ಬಳಿಕ ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ.

ಸರ್ಕಾರದ ಅರಣ್ಯ ಇಲಾಖೆಯವರು ಮತ್ತು ಧರ್ಮಸ್ಥಳ ಗ್ರಾಮದ ಪಶು ವೈದ್ಯಾಧಿಕಾರಿಯು ನಿಕಟವಾಗಿ ಪರಿಶೀಲಿಸುತ್ತಾ ಸೂಕ್ತ ಎಚ್ಚರಿಕೆ ವಹಿಸಿ ಸಹಕರಿಸಿದ್ದಾರೆ ಎಂದು ದೇವಳದ ಪಾರುಪತ್ಯಗಾರರು ತಿಳಿಸಿರುತ್ತಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here