Friday 29th, March 2024
canara news

ವಾಲ್ಕೇಶ್ವರ ಕಾವಲೆ ಮಠದ ಶ್ರೀಶಾಂತದುರ್ಗ ದೇವಸ್ಥಾನದಲ್ಲಿ ನಾಗರಪಂಚಮಿ

Published On : 01 Aug 2020   |  Reported By : Rons Bantwal


ಮುಂಬಯಿ (ಆರ್‍ಬಿಐ), ಜು.27: ಕಳೆದ ಶ್ರವಣ ಶುಕ್ರವಾರ ಶುಭದಿನದಿ ಮಹಾನಗರದಲ್ಲಿನ ವಾಲ್ಕೇಶ್ವರ ಕಾವಲೆ ಮಠದ ಶ್ರೀಶಾಂತದುರ್ಗ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ವಾರ್ಷಿಕ ನಾಗರ ಪಂಚಮಿ (ಮಹಾಪಂಚಮಿ) ನೆರವೇರಿಸಯಿತು.

ಕೋವಿಡ್ ನಿಮಿತ್ತ ಸರಕಾರದ ಆಜ್ಞೆಯಂತೆ ಸರಳವಾಗಿ ಕೆಲವೇ ಭಕ್ತರ ಸಮ್ಮುಖದಲ್ಲಿ ಶಾಸ್ತ್ರಾನುಸಾರ ನಡೆಸಲಾಗಿದ್ದು, ಪರಮ ಪೂಜ್ಯ ಕವಾಲೆ ಮಠಾಧೀಶ ಶ್ರೀಮದ್ ಶಿವಾನಂದ್ ಸರಸ್ವತಿ ಸ್ವಾಮಿ ಮಹಾರಾಜ್ ಅವರ ನಿರ್ದೇಶನದಂತೆ ಮಠದ ಪ್ರಧಾನ ಅರ್ಚಕ ಶ್ರೀ ಶಶಿಕಾಂತ್ ನಾಯಕ್ ಪುಷ್ಪಾಲಂಕೃತ ಗೊಳಿಸಿದ ದುರ್ಗಾದೇವಿಯ ಪೂಜೆ, ನಾಗದೇವರ ಪೂಜೆ, ಆರತಿ ನೆರವೇರಿಸಿ ಕೋವಿಡ್ ಸಾಂಕ್ರಾಮಿಕ ರೋಗ ಶೀಘ್ರವಾಗಿ ನಿರ್ಮೂಲನೆ ಮಾಡಲು ಮತ್ತು ನಾಡಿನ್ನ ಸಮಸ್ತ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here