Saturday 5th, July 2025
canara news

ತೇಜಪ್ಪ ಶೆಟ್ಟಿ ನಿಧನ

Published On : 05 Aug 2020   |  Reported By : Rons Bantwal


ಮುಂಬಯಿ, ಅ.03: ಕಂಬದಕೋಣೆ ಗ್ರಾಮದ ಹಳಗೇರಿ ಕೇಳಾಮನೆ ನಿವಾಸಿ, ನಿವೃತ್ತ ದೈಹಿಕ ಶಿಕ್ಷಕ ತೇಜಪ ಶೆಟ್ಟೀ (81.) ಕಳೆದ ಶನಿವಾರ(01.08.2020)ಸ್ವಗೃಹದಲ್ಲಿ ನಿಧನರಾದರು.

ಮೃತರು ಬೆಳ್ತಂಗಡಿ, ನಾವುಂದ, ಕಂಬದಕೋಣೆ ಮೊದಲಾದ ಸರಕಾರಿ ಪೆÇ್ರಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಶುಭದಾ ಶಾಲೆಯ ವಿಶ್ವಸ್ಥ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಸುಪುತ್ರ, ಸುಪುತ್ರಿ ಸೇರಿದಂತೆ ಬಂಧು ಬಳಗ ಆಗಲಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here