Saturday 5th, July 2025
canara news

*ಕಿನ್ನಿಗೋಳಿ ರಿಕ್ಷಾ ಮಾಲಕ -ಚಾಲಕರ ಸಂಘದ ನೂತನ ಅಧ್ಯಕ್ಷರಾಗಿ ಸುಕೇಶ್ ನೆಲ್ಲಿಗುಡ್ಡೆ ಆಯ್ಕೆ*

Published On : 09 Aug 2020   |  Reported By : Roshan Kinnigoli


2020-21 ನೇ ಸಾಲಿನ ಕಿನ್ನಿಗೋಳಿ ರಿಕ್ಷಾ ಚಾಲಕ- ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಸುಕೇಶ್ ನೆಲ್ಲಿಗುಡ್ಡೆ ಆಯ್ಕೆಯಾಗಿದ್ದಾರೆ.ಸಂಘದ ಗೌರವಧ್ಯಕ್ಷರಾಗಿ ಯುಗಪುರುಷದ ಕೆ.ಭುವನಾಬಿರಾಮ ಉಡುಪ .ಕಾರ್ಯದರ್ಶಿಯಾಗಿ ಸುನಿಲ್ ಉಪಾಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್.ಕೋಶಾಧಿಕಾರಿಯಾಗಿ ಅಶೋಕ್ ನೆಲ್ಲಿಗುಡ್ಡೆ ಜತೆ ಕಾರ್ಯದರ್ಶಿಯಾಗಿ ಸತೀಶ್ ಅಮೀನ್ ಆಯ್ಕೆಯಾಗಿದ್ದಾರೆ




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here