Saturday 5th, July 2025
canara news

*ಸುಮಾರು 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಗಂಟಾಲ್ಕಟ್ಟೆ ಹೊಸಂಗಡಿ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ*

Published On : 25 Aug 2020   |  Reported By : Roshan Kinnigoli


ಗಂಟಾಲ್ಕಟ್ಟೆಯಿಂದ ಹೊಸಂಗಡಿ ಸೇತುವೆ ತನಕ ರಸ್ತೆ ದ್ವಿಪಥಗೊಳಿಸಿ ಅಭಿವೃದ್ಧಿ ಪಡಿಸಲು ಲೋಕೋಪಯೋಗಿ ಇಲಾಖೆಯಿಂದ ಸುಮಾರು 3 ಕೋಟಿ ಅನುದಾನ ಬಿಡುಗಡೆಗೊಂಡಿದ್ದು ಇಂದು ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here