Saturday 20th, April 2024
canara news

ಬಂಟ್ಸ್ ಸಂಘ ಮುಂಬಯಿ ಇದರ ನೂತನ ಶೈಕ್ಷಣಿಕ ಯೋಜನೆಯ

Published On : 29 Aug 2020   |  Reported By : Rons Bantwal


ಬೋರಿವಿಲಿ ನಿವೇಶನಕ್ಕೆ ಸಂಸದ ಗೋಪಾಲ್ ಸಿ.ಶೆಟ್ಟಿ ಭೇಟಿ

ಮುಂಬಯಿ (ಆರ್‍ಬಿಐ), ಆ.28: ಬಂಟ್ಸ್ ಸಂಘ ಮುಂಬಯಿ ಇದರ ಶೈಕ್ಷಣಿಕ ಯೋಜನೆಗೆ ನೂತನ ಶೈಕ್ಷಣಿಕ ಯೋಜನಾ ಸಮಿತಿಯು ಬೋರಿವಿಲಿ ಪಶ್ಚಿಮದ ಐಸಿ ಕಾಲೋನಿ ಇಲ್ಲಿ ಇತ್ತೀಚೆಗೆ ಖರೀದಿಸಿದ ನಿವೇಶನÀಕ್ಕೆ ಇಂದಿಲ್ಲಿ ಬಂಟ ಧುರೀಣ, ಉತ್ತರ ಮುಂಬಯಿ (ಬೋರಿವಿಲಿ) ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಸಿ.ಶೆಟ್ಟಿ ಭೇಟಿಯನ್ನಿತ್ತು ಪರಿಶೀಲಿಸಿ ಹಮ್ಮಿಕೊಂಡಿರುವ ಎಲ್ಲಾ ಯೋಜನೆಗಳು ಶೀಘ್ರವಾಗಿ ನೆರವೇರಲಿ ಎಂದು ಶುಭಾರೈಸಿದರು.

ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ, ಮಾಜಿ ಅಧ್ಯಕ್ಷ ಡಾ| ಪದ್ಮನಾಭ ವಿ.ಶೆಟ್ಟಿ, ಸಂಘದ ನೂತನ ಶೈಕ್ಷಣಿಕ ಯೋಜನೆಗಳ ಕಾರ್ಯಧ್ಯಕ್ಷ ಮುಂಡಪ್ಪ ಎಸ್.ಶೆಟ್ಟಿ, ಉಪಾಧ್ಯಕ್ಷ ಎರ್ಮಳ್ ಹರೀಶ್ ಶೆಟ್ಟಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ ಕಾರ್ಯಧ್ಯಕ್ಷ ರವೀಂದ್ರ ಎಸ್.ಶೆಟ್ಟಿ, ಸಂಚಾಲಕ ವಿಜಯ್ ಆರ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದು ಸಂಘದ ಹೊಸ ಶಿಕ್ಷಣ ಯೋಜನೆ ಕಾರ್ಯದ ಹೆಗ್ಗುರುತು, ಯೋಜನೆಯ ಬಗ್ಗೆ ಸಂಸದರಿಗೆ ಮನವರಿಸಿದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here