Saturday 10th, May 2025
canara news

ಕಿನ್ನಿಗೋಳಿಯಲ್ಲಿ "ದೇಶೀ ಅಮ್ರತ ಕುಂಭ" ದೇಶೀ ಹಸುವಿನ ಪಂಚಗವ್ಯ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Published On : 02 Sep 2020   |  Reported By : Rons Bantwal


ಕಿನ್ನಿಗೋಳಿ ಗ್ರಾಮ ಪಂಚಾಯತ್ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ (ಮಾರುಕಟ್ಟೆ ಬಳಿ) ನೂತನವಾಗಿ ಶುಭಾರಂಭಗೊಂಡ ದೇಶಿ ಅಮ್ರತ ಕುಂಭ ದೇಶಿ ಹಸುವಿನ ಪಂಚಗವ್ಯ ಉತ್ಪನ್ನಗಳ ಮಳಿಗೆಯನ್ನು ಮಾಲಕರಾದ ಶ್ರೀ ನವೀನ್ ಬಿ ಕುಕ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಹಲವಾರು ಜನರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here