Wednesday 24th, April 2024
canara news

ಚೇಳೂರು ಸಂತ ತೋಮಸ್ ಹಿರಿಯ ಪ್ರಾಥಮಿಕ ಶಾಲಾ ಕಾಂಕ್ರೀಟಿಕೃತ ರಸ್ತೆ ಉದ್ಘಾಟನೆ

Published On : 09 Sep 2020   |  Reported By : Rons Bantwal


ಮುಂಬಯಿ (ಆರ್‍ಬಿಐ) ಉಳ್ಳಾಲ, ಸೆ.07: ಬಂಟ್ವಾಳ ತಾಲೂಕು ಇಲ್ಲಿನ ಚೇಳೂರು ಸಂತ ತೋಮಸ್ ಚಚ್9 ಮತ್ತು ಸಂತ ತೋಮಸ್ ಹಿರಿಯ ಪ್ರಾಥಮಿಕ ಶಾಲೆಗೆ ಹೋಗುವ ಕಾಂಕ್ರೀಟಿಕರಣಗೊಂಡ ನೂತನ ರಸ್ತೆಯನ್ನು ಕಳೆದ ಭಾನುವಾರ ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಉದ್ಘಾಟಿಸಿದರು. ಉದ್ಘಾಟನೆ ಕಾರ್ಯಕ್ರಮ ಬಾನುವಾರ ನಡೆಯಿತು.

ಶಾಸಕ ಖಾದರ್ ಮಾತನಾಡಿ ಸುಮಾರು ರೂಪಾಯಿ 7 ಕೋಟಿ ವೆಚ್ಚ ಅನುದಾನದಿಂದ ಚೇಳೂರನಿಂದ ನೇರವಾಗಿ ಇರಾ ಸಂಪರ್ಕ ರಸ್ತೆಗೆ ಕಾಮಗಾರಿಗೆ ಶೀಘ್ರವೇ ಆರಂಭವಾಗಲಿದೆ. ಚೇಳೂರು ಪ್ರದೇಶ ನನ್ನ ವ್ಯಾಪ್ತಿಗೆ ಸೇರ್ಪಡೆಗೊಂಡ ನಂತರ ಹಂತಹಂತವಾಗಿ ಅಭಿವೃದ್ಧಿಪಡಿಸಿದ್ದೆನೆ ಎಂದರು.

ಈ ಸಂದರ್ಭ ಗ್ರಾಮಸ್ಥರು ಖಾದರ್ ಅವರನ್ನು ಸನ್ಮಾನಿಸಿದರು. ತೋಮಸ್ ಚಚ್9ನ ಧರ್ಮಗುರು ಫಾದರ್ ಮೈಕಲ್ ಡಿಸಿಲ್ವಾ, ಮುಡಿಪು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರಶಾಂತ್ ಕಾಜವ, ತಾ.ಪಂ ಮಾಜಿ ಸದಸ್ಯ ಪ್ರವಿಣ್ ಅಳ್ವ, ಚೇಳೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹೆನ್ರ್ರಿ ಡಿಸಿಲ್ವಾ, ಮಾಜಿ ಸದಸ್ಯೆ ಶಾಂತಿ ಜೋತಿ ಪಿಂಟೋ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here