Thursday 25th, April 2024
canara news

ಶ್ರೀ ವಿಠೋಭ ಭಜನಾ ಮಂದಿರಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

Published On : 17 Oct 2020   |  Reported By : Rons Bantwal


ಮುಂಬಯಿ (ಆರ್‍ಬಿಐ), ಅ.16: ಕರ್ನಾಟಕ ಸರಕಾರದ ಮುಜರಾಯಿ, ವಿೂನುಗಾರಿಕೆ, ಬಂದರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಿಸಚಿವ ಕೋಟ ಶ್ರೀನಿವಾಸ ಪೂಜಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕ ಲಾಲಾಜಿ ಮೆಂಡನ್ ಅವರು ಇಂದಿಲ್ಲಿ ಹೆಜ್ಮಾಡಿ ಕೋಡಿಗೆ ಭೇಟಿ ನೀಡಿದ್ದು ಸುಮಾರು 102 ವರ್ಷಗಳ ಹಳೆಯ ಹಾಗೂ ಧಾರ್ಮಿಕ ಮತ್ತು ಸಮಾಜಿಕ ಸೇವೆಯಲ್ಲಿ ತೊಡಗಿಸಿ ಸದ್ಯ ನಿರ್ಮಾಣ ಹಂತದಲ್ಲಿರುವ ಬಿಲ್ಲವರ ಶ್ರೀ ವಿಠೋಭ ಭಜನಾ ಮಂದಿರಕ್ಕೆ ಭೇಟಿ ನೀಡಿದರು. ಸಚಿವರು ಮಂದಿರ ನಿರ್ಮಾಣದ ಪ್ರಗತಿಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಂದಿರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೋಹನ್‍ದಾಸ್ ಹೆಜ್ಮಡಿ ಮತ್ತಿತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here