Friday 19th, April 2024
canara news

ಜಿ. ಕೆ ಶೆಟ್ಟಿ ನಿಧನ

Published On : 31 Oct 2020   |  Reported By : Rons Bantwal


ಮುಂಬಯಿ, ಅ.30 (ಆರ್‍ಬಿಐ) : ಗ್ರಾಮದ ಚೊಂಬರ್(ಪಡು)ತೋಟ ಮನೆಯ, ಘಾಟ್ಕೋಪರ್ ಗರೋಡಿಯ ನಗರ ನಿವಾಸಿ, ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಮುಂಬಯಿ, ಇದರ ಉಪಾಧ್ಯಕ್ಷ್ದ ಜಿ. ಕೆ ಶೆಟ್ಟಿ (81) ಅವರು ಗುರುವಾರ (29.10.2020) ನಿಧನರಾದರು.

ಮೃತರು ಪತ್ನಿ, ಪುತ್ರ, ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದು, ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮುಂಬಯಿ ಸಮಿತಿಯ ಸದಸ್ಯರು ಸಂತಾಪ ಸೂಚಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here