Thursday 25th, April 2024
canara news

ರತ್ನಾ ರಾಮಣ್ಣ ಶೆಟ್ಟಿ ನಿಧನ

Published On : 05 Nov 2020   |  Reported By : Rons Bantwal


ಮುಂಬಯಿ (ಆರ್ ಬಿಐ),ನ.05: ಚರ್ನಿರೋಡ್ ನಿವಾಸಿ ಮೂಲತಃ ಹೆಜಮಾಡಿ ಸುಖ ನಿವಾಸದ ರತ್ನಾ ರಾಮಣ್ಣ ಶೆಟ್ಟಿ (75.) ಕಳೆದ ಮಂಗಳವಾರ ನಿಧನ ಹೊಂದಿದರು.

ಹೆಜಮಾಡಿಯ ಹೆಸರಾಂತ ನಿವೃತ್ತ ಶಿಕ್ಷಕ ಹಾಗೂ ಸಮಾಜ ಸೇವಕರಾದ ಹೆಚ್.ಸಂಜೀವ ಶೆಟ್ಟಿ ಅವರ ಸಹೋದರಿಯಾಗಿದ್ದ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಮುಂಬಯಿ ಇದರ ಸಮಿತಿ ಸದಸ್ಯ, ಪುತ್ರ ಸುಜಿತ್ ಶೆಟ್ಟಿ, ಸುನೀಲ್ ಶೆಟ್ಟಿ ಸುಪುತ್ರಿಯರಾದ ಮಲ್ಲಿಕಾ ಶೆಟ್ಟಿ, ವಿದ್ಯಾಶೆಟ್ಟಿ ಹಾಗೂ ಬಂಧು ಬಳಗ ಅಗಲಿದ್ದಾರೆ.

ಮೃತರ ನಿಧನಕ್ಕೆ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಮುಂಬಯಿ ಸದ್ಯಸರು ಶೋಕವನ್ನು ವ್ಯಕ್ತಪಡಿಸಿ ಅಗಲಿದ ಅವರ ಆತ್ಮಕ್ಕೆ ಭಾವಪೂರ್ಣ ಶ್ರದ್ದಾಂಜಲಿ ಅರ್ಪಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here