Saturday 10th, May 2025
canara news

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರನ್ನಾಗಿ ಡಾ| ಅಬ್ದುಲ್ ಶಕೀಲ್ ನೇಮಕ

Published On : 16 Jan 2021   |  Reported By : Rons Bantwal


(ರೊನಿಡಾ ಮುಂಬಯಿ)

ಮುಂಬಯಿ, ಜ. 15: ಅಖಿಲ ಭಾರತ ಕಾಂಗ್ರೆಸ್ (ಐ) ಪಕ್ಷ ಎಐಸಿಸಿ ಇದರ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಜನಾಬ್ ನದೀಮ್ ಜಾವೇದ್ ಅವರು ಡಾ| ಜಫರ್ ಅಹ್ಮದ್ ಖಾನ್ ಅವರ ಸಲಹೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಚಿವ, ಮಂಗಳೂರು (ಉಳ್ಳಾಲ) ಶಾಸಕ ಯು. ಟಿ ಖಾದರ್ ಶಿಫಾರಾಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರನ್ನಾಗಿ ಡಾ| ಅಬ್ದುಲ್ ಶಕೀಲ್ ಮಂಗಳೂರು ಅವರನ್ನು ನೇಮಿಸಿರುವರು.

ಇಂದಿಲ್ಲಿ ಶುಕ್ರವಾರ ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ನದೀಮ್ ಜಾವೇದ್ ಅವರು ಡಾ|ಶಕೀಲ್ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಂತರಿಸಿ, ಅಭಿನಂದಿಸಿ ಪಕ್ಷ ಮತ್ತು ಸಮಾಜ ಸೇವೆಯಲ್ಲಿ ಇನ್ನಷ್ಟು ತೊಡಗಿಸಿ ಕೊಳ್ಳುಂತೆ ತಿಳಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯಾಧ್ಯಕ್ಷ ವೈ. ಸಹೀದ್ ಅಹಮ್ಮದ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here