Saturday 10th, May 2025
canara news

ಸಚಿವದ್ವಯರ ಧರ್ಮಸ್ಥಳ ಭೇಟಿ

Published On : 17 Jan 2021   |  Reported By : Rons Bantwal


ಉಜಿರೆ: ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಮತ್ತುಅಂಗಾರ ಶನಿವಾರ ಧರ್ಮಸ್ಥಳಕ್ಕೆ ಬಂದುದೇವರದರ್ಶನ ಮಾಡಿ ಸೇವೆ ಸಲ್ಲಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಹೆಗ್ಗಡೆಯವರುಉಭಯ ಸಚಿವರಿಗೂ ಶುಭ ಹಾರೈಸಿ ಗೌರವಿಸಿದರು.

ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here