Friday 9th, June 2023
canara news

ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು.

Published On : 27 Mar 2021   |  Reported By : Rons Bantwal


ಉಜಿರೆ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ನಿರ್ದೇಶಕಿ ಮಮತಾರಾವ್ ಹೇಳಿದರು.

ಧರ್ಮಸ್ಥಳದಲ್ಲಿ ಎಸ್.ಡಿ.ಎಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿಅವರುತೆಂಗಿನ ಸಿಪ್ಪೆಯಿಂದ ಕುಂಡಗಳನ್ನು ತಯಾರಿಸಿ ಅದರಲ್ಲಿ ಹೂವಿನ ಗಿಡಗಳನ್ನು ನೆಟ್ಟು ಬೇರೆ ಗಿಡಗಳಿಗೆ ತೂಗು ಹಾಕುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.\

ಸುತ್ತಮುತ್ತಲಿನ ಪ್ರಶಾಂತ ಪ್ರಕೃತಿ-ಪರಿಸರವನ್ನುಪ್ರೀತಿಸಿ ಟಿ.ವಿ. ಹಾಗೂ ಸಂಚಾರಿದೂರವಾಣಿಯನ್ನು ಮಿತವಾಗಿ ಬಳಸಿ ಎಂದುಅವರು ಸಲಹೆ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ, ಎಂ.ವಿ. ಶುಭಾಶಂಸನೆ ಮಾಡಿದರು.




More News

ಕಂಚಿಲಕಟ್ಟೆಯನ್ನು ಬಂಗಾರದ ಕಟ್ಟೆಯಾಗಿಸೋಣ:ಕೊಂಡೆವೂರು ಶ್ರೀಗಳು
ಕಂಚಿಲಕಟ್ಟೆಯನ್ನು ಬಂಗಾರದ ಕಟ್ಟೆಯಾಗಿಸೋಣ:ಕೊಂಡೆವೂರು ಶ್ರೀಗಳು
ಅಶ್ವಿತಾ ಶೆಟ್ಟಿ ಅವರ ಚೊಚ್ಚಲ ಕಥಾ ಸಂಕಲನ ಮರ್ಸಿಡಿಸ್ ಬೆಂಜ್ ಬಿಡುಗಡೆ
ಅಶ್ವಿತಾ ಶೆಟ್ಟಿ ಅವರ ಚೊಚ್ಚಲ ಕಥಾ ಸಂಕಲನ ಮರ್ಸಿಡಿಸ್ ಬೆಂಜ್ ಬಿಡುಗಡೆ
ದಾದ್ರಾ ನಗರ ಹವೇಲಿ ನಗರದ ಸಿಲ್ವಾಸ ಪಾಲಿಕೆಯ ಮೇಯರ್ ಆಗಿ ರಜನಿ ಜಿ.ಶೆಟ್ಟಿ ಆಯ್ಕೆ
ದಾದ್ರಾ ನಗರ ಹವೇಲಿ ನಗರದ ಸಿಲ್ವಾಸ ಪಾಲಿಕೆಯ ಮೇಯರ್ ಆಗಿ ರಜನಿ ಜಿ.ಶೆಟ್ಟಿ ಆಯ್ಕೆ

Comment Here