Saturday 20th, April 2024
canara news

ತುಷಾರ್ ಜಯರಾಮ ಶೆಟ್ಟಿ ನಿಧನ

Published On : 08 May 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಮೇ.07: ಉಪನಗರ ಮುಂಬಯಿ ಇಲ್ಲಿನ ಪೆÇವಾಯಿ ನಿವಾಸಿ ತುಷಾರ್ ಜೆ.ಶೆಟ್ಟಿ (37.) ಅಲ್ಪಕಾಲದ ಅನಾರೋಗ್ಯದಿಂದ ಕಳೆದ ರವಿವಾರÀ (ಮೇ.02) ಹಿರಾನಂದನಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ದಹಿಸರ್‍ನಲ್ಲಿ ಹೊಟೇಲ್ ನಡೆಸುತ್ತಿದ್ದ ಯುವ ಉದ್ಯಮಿ ಆಗಿದ್ದ ಇವರು ಉಡುಪಿ ಮೂಲತ: ಬೋಳಾ ಪರಾಡಿ ಮನೆತನದ ಜಯರಾಮ ಶೆಟ್ಟಿ ಮತ್ತು ಕುರ್ಕಾಲುಬೀಡು ಮೀನಾಕ್ಷಿ ಶೆಟ್ಟಿ ಇವರ ಸುಪುತ್ರರಾಗಿದ್ದ ಮೃತರು ತಂದೆ, ತಾಯಿ, ಪತ್ನಿ, ಸುಪುತ್ರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here