Saturday 20th, April 2024
canara news

ಸ್ವರ್ಣೋದ್ಯಮಿ ಸತೀಶ್ ಎನ್.ಶೇಟ್ ನಿಧನ

Published On : 17 May 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಮೇ.17: ಮಂಗಳೂರು ನಗರದ ಪ್ರಸಿದ್ಧ ಸ್ವರ್ಣೋದ್ಯಮ ವ್ಯಾಪಾರಿ, ಕೊಡುಗೈದಾನಿ, ದೈವಭಕ್ತ ಸತೀಶ್ ಎನ್.ಶೇಟ್ (55.) ಅಲ್ಪಕಾಲದ ಅಸೌಖ್ಯದಿಂದ ತನ್ನ ಸ್ವಗೃಹ ಅಳಕೆ ವಾದಿರಾಜ ನಗರದ ನಿವಾಸದಲ್ಲಿ ನಿಧನ ಹೊಂದಿರುವರು.

ಶುಭಂ ಗೋಲ್ಡ್ ಫ್ರಾಂಚೈಸಿ ಹಾಗೂ ಮನ್ವಿತ್ ಜ್ಯುವೆಲ್ಲರ್ಸ್‍ನ ಮಾಲಿಕರಾಗಿದ್ದ ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here