Friday 9th, May 2025
canara news

ಕರ್ಣಾಟಕ ಬ್ಯಾಂಕ್ ನಿರ್ದೇಶಕ ಡಿ.ಸುರೇಂದ್ರ ಕುಮಾರ್ ಜನ್ಮದಿನ

Published On : 05 Jun 2021   |  Reported By : Rons Bantwal


ಶುಭಾಶಯ ಅರ್ಪಿಸಿದ ಬ್ಯಾಂಕ್‍ನ ಸಿಇಒ ಮಹಾಬಲೇಶ್ವರ ರಾವ್

ಮುಂಬಯಿ (ಆರ್‍ಬಿಐ), ಜೂ.03: ಕರ್ಣಾಟಕ ಬ್ಯಾಂಕ್‍ನ ನಿರ್ದೇಶಕರಾದ ಡಿ.ಸುರೇಂದ್ರ ಕುಮಾರ್ ಅವರ ಜನ್ಮದಿನದ ನಿಮಿತ್ತ ಧರ್ಮಸ್ಥಳದಲ್ಲಿ ಬ್ಯಾಂಕ್‍ನ ಸಿಇಒ ಮಹಾಬಲೇಶ್ವರ ರಾವ್ ಅವರು ಶಾಲು ಹೊದಿಸಿ, ಸ್ಮರಣಿಕೆಯನ್ನಿತ್ತು ಅರ್ಪಿಸಿ ಶುಭಾಶಯ ಸಲ್ಲಿಸಿದರು.

ಬ್ಯಾಂಕ್‍ನ ಪ್ರಗತಿ ಮತ್ತು ಸಾಧನೆಯಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನ ಮತ್ತು ಪೆÇ್ರೀತ್ಸಾಹವನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಹಾಗೂ ಇದೇ ಶೌಭಾವಸರದಲ್ಲಿ ಬ್ಯಾಂಕ್‍ನ ನಿರ್ದೇಶಕರಾಗಿ ಸಹಕರಿಸಿದ ಡಿ. ಸುರೇಂದ್ರ ಕುಮಾರ್ ಅವರನ್ನೂ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಬ್ಯಾಂಕ್‍ನ ಕಂಪೆನಿ ಕಾರ್ಯದರ್ಶಿ ಪ್ರಸನ್ನ ಪಾಟೀಲ್, ಶ್ರದ್ಧಾ ಅಮಿತ್, ಶ್ರುತಾ ಜಿತೇಶ್, ನಂದೀಶ್ ಮತ್ತು ಮೈತ್ರಿ ನಂದೀಶ್ ಉಪಸ್ಥಿತರಿದ್ದು ಸುರೇಂದ್ರ ಕುಮಾರ್ ಅವರಿಗೆ ಹುಟ್ಟುಹಬ್ಬದ ಅಭಿನಂದನೆಗಳನ್ನು ಸಲ್ಲಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here