Saturday 20th, April 2024
canara news

ಮೂಡುಬಿದಿರೆ ಜೈನ ಕಾಶಿ ಮಠದಲ್ಲಿ ವೈದ್ಯರ ದಿನಾಚರಣೆ-ಸನ್ಮಾನ

Published On : 03 Jul 2021   |  Reported By : Rons Bantwal


ವೈದ್ಯೋ ನಾರಾಯಣೋ ಹರಿ ಅಂದರೆ ವೈದ್ಯರು ದೇವರ ಮತ್ತೊಂದು ರೂಪ

ಮುಂಬಯಿ (ಆರ್‍ಬಿಐ), ಜು.01: ವೈದ್ಯರ ದಿನವಾದ ಇಂದಿಲ್ಲಿ ಗುರುವಾರ ಜೈನ ಕಾಶಿ ಮೂಡುಬಿದಿರೆ ಇಲ್ಲಿನ ಮಠದಲ್ಲಿ ಜಗದ್ಗುರು ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಅವರು ವೈದ್ಯೋ ನಾರಾಯಣೋ ಹರಿ ಎಂದು ನಾಡಿನ ಸಮಸ್ತ ವೈದ್ಯರಿಗೆ ಶುಭಾಶಯ ಕೋರಿದರು.

ವೈದ್ಯರು ಉತ್ತಮ ಚಿಕಿತ್ಸೆ ನೀಡಿ ರೋಗಿಗಳಲ್ಲಿ ಆತ್ಮಸ್ಥೈರ್ಯ ನೀಡುವ ಕೆಲಸ ಮಾಡಿದ್ದು ಸಂಕಷ್ಟ ಪರಿಸ್ಥಿತಿಯಲ್ಲಿ ಕಳೆದ ಹಲವು ವಾರ ಸುಮಾರು 30ಕ್ಕೂ ಅಧಿಕ ಆಳ್ವಾಸ್ ಅರೋಗ್ಯ ಕೇಂದ್ರದ ವೈದ್ಯರು ಸ್ಥಳೀಯ, ಸುತ್ತಮುತ್ತಲ ಗ್ರಾಮಸ್ಥರಿಗೆ ಉಚಿತ ಔಷಧಿ ವಿತರಣೆ ಮಾಡಿ ಮಾದರಿ ಸೇವೆ ಸಲ್ಲಿಸಿದ್ದಾರೆ. ಅಂತೆಯೇ ಕನ್ನಡ ಸ್ಕೌಟ್ ಗೈಡ್ ಭವನದಲ್ಲಿ ಉಚಿತ ಸೇವೆ ನೀಡಿದ ಡಾ| ಎಂ.ಮೋಹನ್ ಆಳ್ವಾ ಅವರ ವೈದ್ಯಕೀಯ ಸಂಸ್ಥೆಯ ವೈದ್ಯರ ತಂಡದ ಕಾರ್ಯ ಪ್ರಶಂಶನಿಯ ಎಂದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here