Friday 9th, May 2025
canara news

ಕಮಲ ಕೆ.ಅವಿೂನ್ ಹೆಜಮಾಡಿ ನಿಧನ

Published On : 06 Aug 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಆ.06: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾರ್ಯಕಾರಿ ಸಮಿತಿ ಸದಸ್ಯ, ಅಕ್ಷಯ ಪತ್ರಿಕೆಯ ಸಂಪಾದಕ ಹರೀಶ್ ಹೆಜ್ಮಾಡಿ ಅವರ ಮಾತೃಶ್ರೀ ಕಮಲ ಕೆ.ಅವಿೂನ್ (85.) ವೃದ್ಧಾಪ್ಯ ಸಹಜತೆಯಿಂದ ಇಂದಿಲ್ಲಿ ಶುಕ್ರವಾರ ಮಂಗಳೂರು ಹೆಜಮಾಡಿ ಇಲ್ಲಿನ ಕೋಚತೋಟ ಸ್ವನಿವಾಸದಲ್ಲಿ ನಿಧನರಾದರು.

ಮೃತರು ಇಬ್ಬರು ಸುಪುತ್ರರು, ಓರ್ವ ಸುಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ. ಅವಿೂನ್ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಅಕ್ಷಯ ಸಂಪಾದಕ ಮಂಡಳಿ ಶೋಕ ವ್ಯಕ್ತಪಡಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here