Friday 4th, July 2025
canara news

ಶ್ರೀ ಜೈನ ಮಹಾ ಸ್ವಾಮೀಜಿಗಳವರನ್ನು ಭೇಟಿಗೈದ ಎಂ.ಎನ್ ರಾಜೇಂದ್ರ ಕುಮಾರ್

Published On : 07 Aug 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಆ.03: ದ.ಕ ಜಿಲ್ಲಾ (ಮಂಗಳೂರು) ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಇವರು ಮೂಡುಬಿದಿರೆ ಶ್ರೀ ಜೈನ ಮಠ ಚಾತುರ್ಮಾಸ ನಿರತ 108 ದಿವ್ಯ ಸಾಗರ ಮುನಿ ಹಾಗೂ ಶ್ರೀ ದಿಗಂಬರ ಜೈನ ಮಠ ಮೂಡುಬಿದಿರೆ ಇದರ ಶ್ರೀ ಜೈನ ಮಠದ ಸ್ವಸ್ತಿಶ್ರೀ ಜಗದ್ಗುರು ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿಗಳವರನ್ನು ಕಳೆದ ರವಿವಾರ ಭೇಟಿ ಮಾಡಿ ಅನುಗ್ರಹ ಆಶೀರ್ವಾದ ಪಡೆದರು. ಈ ಸಂದರ್ಭ ಮೂಡುಬಿದಿರೆ ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಅವರು ರಾಜೇಂದ್ರ ಕುಮಾರ್‍ಗೆ ಶಾಲು ಹಾರ ಹಾಕಿ ಶ್ರೀಫಲ ನೀಡಿ ಹರಸಿ ಆಶೀರ್ವಾದ ಮಾಡಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here