Friday 9th, May 2025
canara news

ಡಾ| ಎಂ.ವೀರಪ್ಪ ಮೊೈಲಿ ಅವರ `ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ' ಕೃತಿಗೆ

Published On : 18 Sep 2021   |  Reported By : Rons Bantwal


ಸಾಹಿತ್ಯ ಅಕಾಡೆಮಿ ಪುರಸ್ಕಾರ ; ದೇವಾಡಿಗÀ ಸಂಘ ಮುಂಬಯಿ ಅಭಿನಂದನೆ

ಮುಂಬಯಿ (ಆರ್‍ಬಿಐ), ಸೆ.18: ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿ, ಮಾಜಿ ಕೇಂದ್ರ ಸಚಿವ, ಸಂಸದ ಡಾ| ಎಂ.ವೀರಪ್ಪ ಮೊೈಲಿ ಅವರ `ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ-2020 ಪ್ರಾಪ್ತಿಯಾಗಿದ್ದು ಇಂದಿಲ್ಲಿ ನವದೆಹಲಿಯಲ್ಲಿ ಜರುಗಿದ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಭಾರತ ಸರಕಾರದ ಸಂಸ್ಕೃತಿ ಮಂತ್ರಾಲಯದ ಸ್ವಾಯಂತಿಶಾಸಿ ಸಂಸ್ಥೆ (ರಾಷ್ಟ್ರೀಯ ಸಾಹಿತ್ಯ ಸಂಸ್ಥಾನ) ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಚಂದ್ರಶೇಖರ ಕಂಬಾರ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪುರಸ್ಕಾರ ಪ್ರದಾನಿಸಿ ಡಾ| ಮೊೈಲಿ ಅವರನ್ನು ಗೌರವಿಸಿ ಅಭಿನಂದಿಸಿದರು.

ಸಮಾರಂಭದಲ್ಲಿ ದೇವಾಡಿಗÀ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಧರ್ಮಪಾಲ್ ಯು.ದೇವಾಡಿಗ, ಅಧ್ಯಕ್ಷ ರವಿ ಎಸ್.ದೇವಾಡಿಗ, ಮಾಜಿ ಹಿರಿಯಡ್ಕ ಮೋಹನ್‍ದಾಸ್, ಉದ್ಯಮಿ ತೋನ್ಸೆ ಜಯಕೃಷ್ಣ ಎ.ಶೆಟ್ಟಿ ಉಪಸ್ಥಿತರಿದ್ದು ಡಾ| ಮೊೈಲಿ ಅವರಿಗೆ ಶುಭಕೋರಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here