Saturday 20th, April 2024
canara news

ಡಾ| ಎಂ.ವೀರಪ್ಪ ಮೊೈಲಿ ಅವರ `ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ' ಕೃತಿಗೆ

Published On : 18 Sep 2021   |  Reported By : Rons Bantwal


ಸಾಹಿತ್ಯ ಅಕಾಡೆಮಿ ಪುರಸ್ಕಾರ ; ದೇವಾಡಿಗÀ ಸಂಘ ಮುಂಬಯಿ ಅಭಿನಂದನೆ

ಮುಂಬಯಿ (ಆರ್‍ಬಿಐ), ಸೆ.18: ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿ, ಮಾಜಿ ಕೇಂದ್ರ ಸಚಿವ, ಸಂಸದ ಡಾ| ಎಂ.ವೀರಪ್ಪ ಮೊೈಲಿ ಅವರ `ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ-2020 ಪ್ರಾಪ್ತಿಯಾಗಿದ್ದು ಇಂದಿಲ್ಲಿ ನವದೆಹಲಿಯಲ್ಲಿ ಜರುಗಿದ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಭಾರತ ಸರಕಾರದ ಸಂಸ್ಕೃತಿ ಮಂತ್ರಾಲಯದ ಸ್ವಾಯಂತಿಶಾಸಿ ಸಂಸ್ಥೆ (ರಾಷ್ಟ್ರೀಯ ಸಾಹಿತ್ಯ ಸಂಸ್ಥಾನ) ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಚಂದ್ರಶೇಖರ ಕಂಬಾರ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪುರಸ್ಕಾರ ಪ್ರದಾನಿಸಿ ಡಾ| ಮೊೈಲಿ ಅವರನ್ನು ಗೌರವಿಸಿ ಅಭಿನಂದಿಸಿದರು.

ಸಮಾರಂಭದಲ್ಲಿ ದೇವಾಡಿಗÀ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಧರ್ಮಪಾಲ್ ಯು.ದೇವಾಡಿಗ, ಅಧ್ಯಕ್ಷ ರವಿ ಎಸ್.ದೇವಾಡಿಗ, ಮಾಜಿ ಹಿರಿಯಡ್ಕ ಮೋಹನ್‍ದಾಸ್, ಉದ್ಯಮಿ ತೋನ್ಸೆ ಜಯಕೃಷ್ಣ ಎ.ಶೆಟ್ಟಿ ಉಪಸ್ಥಿತರಿದ್ದು ಡಾ| ಮೊೈಲಿ ಅವರಿಗೆ ಶುಭಕೋರಿದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here