Friday 19th, April 2024
canara news

ವರ್ಲ್ಡ್ ಬಂಟ್'ಸ್ ನಿರ್ದೇಶಕ ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಭಿನಂದನೆ

Published On : 26 Sep 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಸೆ.26: ದುಬಾಯಿ ಫಾರ್ಚುನ್ ಗ್ರೂಪ್ ಆಫ್ ಹೋಟೆಲ್ಸ್‍ನ ಕಾರ್ಯಧ್ಯಕ್ಷ ವಕ್ವಾಡಿ ಪ್ರವೀಣ್‍ಕುಮಾರ್ ಶೆಟ್ಟಿ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ ನೇಮಕ ಆಗಿದ್ದಾರೆ.

ಈ ಶುಭಾವಸರದಲ್ಲಿ ವಕ್ವಾಡಿ ಪ್ರವೀಣ್ ಶೆಟ್ಟಿ ಅವರನ್ನು ಕುಂದಾಪುರ ಯುವ ಬಂಟರ ಸಂಘದ ವಿಶೇಷ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ಫೆಡರೇಶನ್ ಆಫ್ ವರ್ಲ್ಡ್ ಬಂಟ್'ಸ್ ಅಸೋಸಿಯೇಶನ್'ಸ್ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್‍ದಾಸ್ ಶೆಟ್ಟಿ, ಅಪ್ಪಣ್ಣ ಹೆಗ್ಡೆ, ಸುಧಾಕರ ಶೆಟ್ಟಿ ಉತ್ತುಂಜೆ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here