Wednesday 4th, October 2023
canara news

ವರ್ಲ್ಡ್ ಬಂಟ್'ಸ್ ನಿರ್ದೇಶಕ ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಭಿನಂದನೆ

Published On : 26 Sep 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಸೆ.26: ದುಬಾಯಿ ಫಾರ್ಚುನ್ ಗ್ರೂಪ್ ಆಫ್ ಹೋಟೆಲ್ಸ್‍ನ ಕಾರ್ಯಧ್ಯಕ್ಷ ವಕ್ವಾಡಿ ಪ್ರವೀಣ್‍ಕುಮಾರ್ ಶೆಟ್ಟಿ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ ನೇಮಕ ಆಗಿದ್ದಾರೆ.

ಈ ಶುಭಾವಸರದಲ್ಲಿ ವಕ್ವಾಡಿ ಪ್ರವೀಣ್ ಶೆಟ್ಟಿ ಅವರನ್ನು ಕುಂದಾಪುರ ಯುವ ಬಂಟರ ಸಂಘದ ವಿಶೇಷ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ಫೆಡರೇಶನ್ ಆಫ್ ವರ್ಲ್ಡ್ ಬಂಟ್'ಸ್ ಅಸೋಸಿಯೇಶನ್'ಸ್ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್‍ದಾಸ್ ಶೆಟ್ಟಿ, ಅಪ್ಪಣ್ಣ ಹೆಗ್ಡೆ, ಸುಧಾಕರ ಶೆಟ್ಟಿ ಉತ್ತುಂಜೆ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 




More News

ಇಪ್ಪತ್ತ ಆರನೇ ವಾರ್ಷಿಕೋತ್ಸವ ಸಂಭ್ರಮಿಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ ಆರನೇ ವಾರ್ಷಿಕೋತ್ಸವ ಸಂಭ್ರಮಿಸಿದ ಗಾಣಿಗ ಸಮಾಜ ಮುಂಬಯಿ
ಭಾರತ್ ಬ್ಯಾಂಕ್‍ನ 2023-28 ಸಾಲಿನ ನಿರ್ದೇಶಕ ಮಂಡಳಿ ಚುನಾವಣೆ
ಭಾರತ್ ಬ್ಯಾಂಕ್‍ನ 2023-28 ಸಾಲಿನ ನಿರ್ದೇಶಕ ಮಂಡಳಿ ಚುನಾವಣೆ
ನೆರೂಲ್‍ನ ಬಿಎಸ್‍ಕೆಬಿಎ ಆಶ್ರಯದಲ್ಲಿ ನಡೆಸಲ್ಪಟ್ಟ ಜೇಷ್ಠ ನಾಗರಿಕರ ದಿನಾಚರಣೆ
ನೆರೂಲ್‍ನ ಬಿಎಸ್‍ಕೆಬಿಎ ಆಶ್ರಯದಲ್ಲಿ ನಡೆಸಲ್ಪಟ್ಟ ಜೇಷ್ಠ ನಾಗರಿಕರ ದಿನಾಚರಣೆ

Comment Here