Friday 9th, May 2025
canara news

ಮೊಗವೀರ ಬ್ಯಾಂಕ್ ಕಾರ್ಯಧ್ಯಕ್ಷ ಸದಾನಂದ ಕೋಟ್ಯಾನ್ ನಿಧನ

Published On : 02 Nov 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ನ.01: ಅಪ್ರತಿಮ ಸಮಾಜ ಸೇವಕ, ಮೊಗವೀರ ಬ್ಯಾಂಕ್‍ನ ಕಾರ್ಯಧ್ಯಕ್ಷ ಸದಾನಂದ ಕೋಟ್ಯಾನ್ (75.) ಇಂದಿಲ್ಲಿ ಸೋಮವಾರ ಸಂಜೆ ಬೋರಿವಿಲಿ ಪೂರ್ವದ ದೌಲತ್ ನಗರದಲ್ಲಿನ ರವಿಕುಂಜ್ ಸ್ವಗೃಹದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರದರು.

ಮೃತರು ಪತ್ನಿ, ಓರ್ವ ಸುಪುತ್ರ ಮತ್ತು ಸುಪುತ್ರಿ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ.

ಮೂಲ್ಕಿ ಇಲ್ಲಿನ ಚರಂಟಿಪೇಟೆ (ಹೆಜಮಾಡಿಕೋಡಿ) ಮೂಲತಃ ಮೃತರು ಮೊಗವೀರ ಯುವಕ ಸಂಘ (ಫೆÇೀರ್ಟ್) ಮುಂಬಯಿ ಇದರ ಅಧ್ಯಕ್ಷರಾಗಿ, ಮೊಗವೀರ ವ್ಯವಸ್ಥಾಪಕ ಮಂಡಳಿ ಇದರ ಸಂಯೋಜಕರಾಗಿ, ಉಚ್ಚಿಲ ಮಹಾಲಕ್ಷಿ ್ಮ ದೇವಸ್ಥಾನ ಇದರ ಮುಂಬಯಿ (ಮಹಾರಾಷ್ಟ್ರ) ನಿಧಿ ಸಂಗ್ರಹ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಾನುರೆಣಿಸಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here