Friday 9th, May 2025
canara news

ಡಾ| ಆರ್.ಕೆ ಶೆಟ್ಟಿ ಸುಪುತ್ರ ತರುಣ್ ಆರ್.ಶೆಟ್ಟಿ ಶುಭ ವಿವಾಹ

Published On : 19 Dec 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಡಿ.17: ರಾಷ್ಟ್ರದ ಪ್ರತಿಷ್ಠಿತ ಸಂಸ್ಥೆ ಬಂಟ್ಸ್ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ, ಮಹಾನಗರದಲ್ಲಿನ ಹೆಸರಾಂತ ಹಣಕಾಸುತಜ್ಞ , ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಸಲಹಾ ಸಮಿತಿ ಸದಸ್ಯ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಆರ್.ಕೆ ಶೆಟ್ಟಿ ಮತ್ತು ಅನಿತಾ ಶೆಟ್ಟಿ ದಂಪತಿ ಸುಪುತ್ರ ತರುಣ್ ಆರ್.ಶೆಟ್ಟಿ ಇವರ ವಿವಾಹವು ಅಶೋಕ್ ಕುಮಾರ್ ಮತ್ತು ಶಾಂತಾ ಅಶೋಕ್ ಇವರ ಸುಪುತ್ರಿ ಸುಶ್ಮೀತಾ ಇವರೊಂದಿಗೆ ಇಂದಿಲ್ಲಿ ಶುಕ್ರವಾರ (ಡಿ.17) ಮುಂಬಯಿ ಅಂಧೇರಿ ಜುಹೂ ಇಲ್ಲಿನ ಇಸ್ಕಾನ್ ಮಂದಿರದಲ್ಲಿ ನೆರವೇರಿತು. ನೂರಾರು ಗಣ್ಯರು ಆಗಮಿಸಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆಗೈದ ನವಜೋಡಿಗೆ ಅಭಿನಂದಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here