Sunday 13th, July 2025
canara news

ಬಂಟ್ಸ್‌ ಕ್ರೆಡಿಟ್‌ ಕೋ.ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಮುನಿಯಾಲು ಉದಯ ಶೆಟ್ಟಿ ಆಯ್ಕೆ

Published On : 26 Jan 2022   |  Reported By : Rons Bantwal


ಮುಂಬಯಿ (ಆರ್ ಬಿಐ), ಜ.24: ಅಸ್ವಿತ್ವಕ್ಕೆ ಬಂದಿರುವ ಬಂಟ್ಸ್‌ ಕ್ರೆಡಿಟ್‌ ಕೋ.ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಮುನಿಯಾಲು ಉದಯ ಶೆಟ್ಟಿ ಆಯ್ಕೆಯಾಗಿದ್ದಾರೆ.

ಜ.14ರಂದು ಜೋಡುರಸ್ತೆಯ ಪ್ರೈಮ್ ಮಾಲ್‌ನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಕೆ. ಮಂಜುನಾಥ್ ಶೆಟ್ಟಿ ಬೈಲೂರು, ನಿರ್ದೇಶಕರಾಗಿ ಸುಹಾಸ್ ಕುಮಾರ್ ಹೆಗ್ಡೆ ನಂದಳಿಕೆ, ಜಾರ್ಕಳ ಸುಧೀರ್ ಹೆಗ್ಡೆ ಬೈಲೂರು, ಸುರೇಂದ್ರ ಶೆಟ್ಟಿ ಶಿವತಿಕೆರೆ, ಪ್ರಶಾಂತ್ ಶೆಟ್ಟಿ ಕಾರ್ಕಳ, ಕೆ. ನವೀನ್ ಚಂದ್ರ ಶೆಟ್ಟಿ ಕಾಬೆಟ್ಟು, ರಮೇಶ್ ಶೆಟ್ಟಿ ರೆಂಜಾಳ, ರಾಮಲೇಖ ಎನ್.ರೈ, ಸುಧಾಕರ ಶೆಟ್ಟಿ ಮುಡಾರು, ಸಚೀಂದ್ರ ಶೆಟ್ಟಿ ಕುಕ್ಕುಂದೂರು, ಎಂ.ಪ್ರಸನ್ನ ಶೆಟ್ಟಿ ಕುಕ್ಕುಜೆ, ಪ್ರದೀಪ್ ಕುಮಾರ್ ಶೆಟ್ಟಿ ಇನ್ನಾ, ಸುನೀತಾ ಸಿರಿಯಣ್ಣ ಶೆಟ್ಟಿ ಹಿರ್ಗಾನ, ವಿನಯ್ ಅರುಣ್ ಶೆಟ್ಟಿ ಕುಕ್ಕುಂದೂರು ಆಯ್ಕೆಯಾಗಿರುತ್ತಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here