Friday 9th, May 2025
canara news

ರೈಲ್ವೆ ಅಭಿವೃದ್ಧಿ ನಿಗಮದ ಸಭೆ ನಡೆಸಿದ ಸಂಸದ ಗೋಪಾಲ ಶೆಟ್ಟಿ

Published On : 26 Feb 2022   |  Reported By : Rons Bantwal


(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಮುಂಬಯಿ (ಆರ್‍ಬಿಐ), ಫೆ.24: ಉತ್ತರ ಮುಂಬಯಿ ಸಂಸದ ಗೋಪಾಲ ಸಿ.ಶೆಟ್ಟಿ ಅವರು ರೈಲ್ವೆ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಮತ್ತು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಚರ್ಚ್‍ಗೇಟ್‍ನಲ್ಲಿರುವ ಕೇಂದ್ರ ಕಚೇರಿಯಲ್ಲಿ ಮುಂಬಯಿ ರೈಲ್ವೆ ಅಭಿವೃದ್ಧಿ ನಿಗಮದ ನಿರ್ದೇಶಕ ಮತ್ತು ಅಧ್ಯಕ್ಷ ರವಿ ಅಗರ್ವಾಲ್ ಅವರೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಯೋಜನಾ ನಿರ್ದೇಶಕ ವಿಲಾಸ್ ವಾಡೇಕರ್, ಮುಂಬಯಿ ಬಿಜೆಪಿ ಕಾರ್ಯದರ್ಶಿ ಯೂನಸ್ ಖಾನ್, ಕೈಲಾಶ್ ವರ್ಮಾ, ಬಿಜೆಪಿ ರೈಲು ಬಳಕೆದಾರರ ಕೋಶದ ಸಂಚಾಲಕರು ಮತ್ತಿತರರು ಉಪಸ್ಥಿತರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here