Saturday 27th, April 2024
canara news

ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿದ ಮಾಜಿ ಸಚಿವ ರಮಾನಾಥ ರೈ

Published On : 30 Jul 2022   |  Reported By : Rons Bantwal


ಮುಂಬಯಿ, ಜು.24: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಖಾವಂದರರ ಬೀಡಿನಲ್ಲಿ ಕರ್ನಾಟಕ ರಾಜ್ಯದ ಮಾಜಿ ಸಚಿವ ಬಿ. ರಮಾನಾಥ ರೈ ಅವರಿಂದ ಹೆಗ್ಗಡೆ ಅವರಿಗೆ ಅಭಿನಂದನೆ ಸಲ್ಲಿಸಿ ಶುಭಾನುಗ್ರಹ ಪಡೆದರು.


ಈ ಸಂದರ್ಭದಲ್ಲಿ ಕಾಂಗ್ರೇಸ್‍ನ ಧುರೀಣರಾದ ಪದ್ಮಶೇಖರ್ ಜೈನ್, ಬೇಬಿ ಕುಂದರ್, ಸುದರ್ಶನ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮೈಲಪ್ಪ ಸಾಲ್ಯಾನ್, ಸುದೀಪ್ ಕುಮಾರ್ ಶೆಟ್ಟಿ, ಶಿವಪ್ಪ ಪೂಜಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಡಾ| ಹೆಗ್ಗಡೆ ಅವರಿಗೆ ಅಭಿನಂದಿಸಿ ಶುಭಾರೈಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here