Wednesday 24th, April 2024
canara news

ಸಾಂತಾಕೂಜ್ ಪೂರ್ವದಲ್ಲಿ ನಡೆಸಲ್ಪಟ್ಟ ರಕ್ತದಾನ ಶಿಬಿರ

Published On : 18 Sep 2022   |  Reported By : Rons Bantwal


ಮುಂಬಯಿ (ಆರ್‍ಬಿಐ), ಸೆ.18: ಅಖಿಲ ಭಾರತೀಯ ತೇರಾ ಪಂತ್ಯುವಕ್ಪ ಪರಿಷದ್" ಸಂಸ್ಥೆಯು ಮುಂ¨ಯಿ ಸಾಂತಾಕೂಜ್ ಪೂರ್ವದ ವಿಹಾರ್ ಹೊಯೇಲ್ ಸಭಾಂಗಣದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಸಿತು.

ರಕ್ತದಾನ ಶಿಬಿರದಲ್ಲಿ ಗೌರವ ಅತಿಥಿüಯಾಗಿ ಕಾಂಗ್ರೇಸ್ (ಐ) ಪಕ್ಷದ ಹಿರಿಯ ಮುಖಂಡ ಹಾಗೂ ಸ್ಥಾನೀಯ ಸಮಾಜಸೇವಕ ಶೇಖರ ಜೆ.ಸಾಲಿಯಾನ್ ಪಾಲ್ಗೊಂಡು ಎಲ್ಲ ದಾನಿಗಳಿಗೂ ಪ್ರಮಾಣಪತ್ರ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ, ಕಿರಣ್ ಪರ್ಮಾರ್, ದೀಪಕ್ ಪರ್ಮಾರ್, ವಿಕಾಸ್‍ಕಡ್, ಸುರೇಶ್ ಜೈನ್, ಅಶೋಕ್ ಜೈನ್ ಮುಂತಾದ ಕಾರ್ಯಕಾರಿ ಸಮಿತಿಯ ಅನೇಕ ಸದಸ್ಯರೂ ಪಾಲ್ಗೊಂಡಿದ್ದರು.

 

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here