Friday 9th, May 2025
canara news

ಕೆ.ಬಿ.ನಾರಾಯಣ ರೈ ನಿಧನ

Published On : 27 Sep 2022   |  Reported By : Rons Bantwal


ಮುಂಬಯಿ (ಆರ್‌ಬಿಐ), ಸೆ.28 ಮುಂಬಯಿ ದಾದರ್ ಪಶ್ಚಿಮದ ವರ್ಲಿ ಆದರ್ಶ ನಗರದ ನಿವಾಸಿ, ಮೂಲತಃ ದ.ಕ.ಜಿಲ್ಲೆಯ ಪುತ್ತೂರು ಕರ್ನೂರು ಬಾವ ಕೆ.ಬಿ.ನಾರಾಯಣ ರೈ (76.) ಅಸೌಖ್ಯದಿಂದ ಇಂದಿಲ್ಲಿ ಬುಧವಾರ ತನ್ನ ಸ್ವಗೃಹದಲ್ಲಿ ನಿಧನರಾದರು. ಅವರು ನೈಜೀರಿಯಾದಲ್ಲಿ ಹಲವು ವರ್ಷ ಇಂಜಿನಿಯರ್ ವೃತ್ತಿಯಲ್ಲಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here