Published On : 27 Sep 2022 | Reported By : Rons Bantwal
ಮುಂಬಯಿ (ಆರ್ಬಿಐ), ಸೆ.28 ಮುಂಬಯಿ ದಾದರ್ ಪಶ್ಚಿಮದ ವರ್ಲಿ ಆದರ್ಶ ನಗರದ ನಿವಾಸಿ, ಮೂಲತಃ ದ.ಕ.ಜಿಲ್ಲೆಯ ಪುತ್ತೂರು ಕರ್ನೂರು ಬಾವ ಕೆ.ಬಿ.ನಾರಾಯಣ ರೈ (76.) ಅಸೌಖ್ಯದಿಂದ ಇಂದಿಲ್ಲಿ ಬುಧವಾರ ತನ್ನ ಸ್ವಗೃಹದಲ್ಲಿ ನಿಧನರಾದರು. ಅವರು ನೈಜೀರಿಯಾದಲ್ಲಿ ಹಲವು ವರ್ಷ ಇಂಜಿನಿಯರ್ ವೃತ್ತಿಯಲ್ಲಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
More News
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*