Saturday 27th, July 2024
canara news

ಶಾಸಕ ಹರೀಶ್ ಪೂಂಜಾ

Published On : 26 Sep 2022   |  Reported By : Rons Bantwal


ಮುಂಬಯಿ (ಆರ್‌ಬಿಐ), ಸೆ.26:ಬೆಳ್ತಮಂಗಡಿ ಶಾಸಕ ಹರೀಶ್ ಪೂಂಜಾ ಅವರು ಇಂದಿಲ್ಲಿ ಮುಂಬಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಶಾಸಕರನ್ನು ವಿಮಾನ ನಿಲ್ದಾಣದ ಬಾಬಾಸ್ ಹಾಸ್ಪಿಟಾಲಿಟಿ ಮತ್ತು ಫುಡ್ ಸರ್ವೀಸಸ್‌ನ ಲಾಂಜ್ ನಲ್ಲಿ ಮುಂಬಯಿ ಬಿಜೆಪಿ ದಕ್ಷಿಣ ಭಾರತ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯ್ ಎಸ್.ಶೆಟ್ಟಿ ಪಣಕಜೆ ಅವರು ಶಾಲು ಹೊದಿಸಿ ಆಜಾದಿ ಕಾ ಅಮೃತ್ ಮಹೋತ್ಸವ ಸ್ಮರಣಿಕೆಯನ್ನಿತ್ತು ಸನ್ಮಾನಿಸಿ ಗೌರವಿಸಿದರು.

ಬಳಿಕ ಕುಶಲೋಪರಿ ನಡೆಸಿ ಮುಂಬರುವ ಚುನಾವಣಾ ಸಿದ್ಧತೆ ಬಗ್ಗೆ ಮಾತುಕತೆ ನಡೆಸಿದರು.




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here