Thursday 8th, May 2025
canara news

ಮಂಗಳೂರು ವಿವಿ ಕುಲಪತಿ ಪೆÇ್ರ| ಪಿ.ಎಸ್ ಯಡಪಡಿತ್ತಾಯ ಅವರಿಗೆ

Published On : 18 Dec 2022   |  Reported By : Rons Bantwal


`ಭಾರತ ರತ್ನ ಪ್ರಣಬ್ ಮುಖರ್ಜಿ ಕುಲಪತಿ' ಪ್ರಶಸ್ತಿ ಪ್ರದಾನ


ಮುಂಬಯಿ (ಆರ್‍ಬಿಐ), ಡಿ.17: ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ| ಡಾ| ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರಿಗೆ `ಭಾರತ ರತ್ನ ಪ್ರಣಬ್ ಮುಖರ್ಜಿ ಭಾರತದ ದೂರದೃಷ್ಟಿಯ ಕುಲಪತಿ: 2022' ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ರಾಷ್ಟ್ರೀಯ ಉತ್ಕೃಷ್ಟತೆಗಾಗಿ ಶೈಕ್ಷಣಿಕ, ಕೈಗಾರಿಕೆ ಮತ್ತು ಸರ್ಕಾರದ ಸಹಯೋಗದಲ್ಲಿ ಅಸಂಖ್ಯಾತ ಕ್ರಿಯಾಶೀಲ ಸಮುದಾಯಗಳನ್ನು ಪೆÇೀಷಿಸುವ ವೇದಿಕೆಯು ಯಡಪಡಿತ್ತಾಯ ಅವರ ಶೈಕ್ಷಣಿಕ ಕ್ಷೇತ್ರದಲ್ಲಿನ ಅವರ ಕೊಡುಗೆಗಳನ್ನು ಗುರುತಿಸಿ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳನ್ನು ಮನವರಿಸಿ `ರಿಥಿüಂಕ್ ಇಂಡಿಯಾ' ಈ ಗೌರವ ಮಂಗಳೂರು ವಿವಿಯ ಕುಲಪತಿ ಅವರಿಗೆ ಸಲ್ಲಿಸಿದೆ.

ಕಳೆದ ಗುರುವಾರ (ಡಿ.15) ರಂದುನವದೆಹಲಿ ಚಾಣಕ್ಯಪುರಿ ಇಲ್ಲಿನ ಸಿವಿಲ್ ಸರ್ವಿಸಸ್ ಆಫೀಸರ್ಸ್ ಇನ್‍ಸ್ಟಿಟ್ಯೂಟ್ ಇಲ್ಲಿ ಡ್ಯುಯಲ್ ಮೋಡ್‍ನಲ್ಲಿ (ಆನ್‍ಲೈನ್ ಮತ್ತು ಭೌತಿಕ) ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪೆÇ್ರ| ಯಡಪಡಿತ್ತಾಯ ಅವರು ಆನ್‍ಲೈನ್‍ನಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here