Thursday 3rd, July 2025
canara news

ಬಿಕರ್ಣಕಟ್ಟೆ ಬಾಲಯೇಸು ಪುಣ್ಯಕ್ಷೇತ್ರಕ್ಕೆ ಸಿದ್ದರಾಮಯ್ಯ ಭೇಟಿ

Published On : 07 Jan 2023


ಮುಂಬಯಿ (ಆರ್‍ಬಿಐ), ಜ.05: ಮಂಗಳೂರು ಬಿಕರ್ಣಕಟ್ಟೆ ಅಲ್ಲಿನ ಬಾಲಯೇಸುವಿನ ಪುಣ್ಯಕ್ಷೇತ್ರಕ್ಕೆ ಇಂದಿಲ್ಲಿ ಗುರುವಾರ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯನ್ನೀಡಿ ಬಾಲಯೇಸುವಿನ ಆಶೀರ್ವಾದಗಳನ್ನು ಪಡೆದುಕೊಂಡರು.

ಪುಣ್ಯಕ್ಷೇತ್ರವು ಆಚರಿಸುತ್ತಿರುವ 2023ನೇ ವಾರ್ಷಿಕ ಉತ್ಸವದ ಶುಭಾವಸರದ ಪ್ರಥಮ ದಿನದ ಸಂದರ್ಭ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಕ್ಷೇತ್ರದ ವಂ| ಫಾ| ಚಾರ್ಲ್ಸ್ ಸೆರಾವೊ ಸ್ವಾಗತಿಸಿದರು. ಕ್ಷೇತ್ರದ ನಿರ್ದೇಶಕ ವಂ| ಫಾ| ರೋವೆಲ್ ಡಿಸೋಜಾ ಪ್ರಾಥಿರ್üಸಿ ಹರಸಿದರು.

ಈ ಸಂದರ್ಭ ಮಾಜಿ ಸಚಿವ, ಹಾಲಿ ಶಾಸಕ ಯು.ಟಿ ಖಾದರ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮಾಜಿ ಎಂಎಲ್‍ಸಿ ಐವನ್ ಡಿಸೋಜಾ ಮಾಜಿ ಶಾಸಕರಾದ ಜೆ.ಆರ್. ಲೋಬೊ. ಬಿ.ಎ ಮೊಯ್ಧೀನ್ ಬಾವಾ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ ಎ ಗಫೂರ್, ಮಂಗಳೂರುನ ಮಾಜಿ ಮೇಯರ್ ಕವಿತಾ ಸನಿಲ್ ಮತ್ತಿತರ ಗಣ್ಯರು ಹಾಜರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here