Sunday 3rd, December 2023
canara news

ಲೀಲಾವತಿ ಜಯ ಸುವರ್ಣ ವಿಧಿವಶ

Published On : 01 Jul 2023   |  Reported By : Rons Bantwal


ಮುಂಬಯಿ (ಆರ್‍ಬಿಐ), ಜು.01: ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಮಾಜಿ ಅಧ್ಯಕ್ಷ ಮತ್ತು ಹಾಲಿ ಗೌರವಾಧ್ಯಕ್ಷರಾಗಿದ್ದ ದಿ| ಜಯ ಸಿ.ಸುವರ್ಣ ಅವರ ಧರ್ಮಪತ್ನಿ ಲೀಲಾವತಿ ಜೆ.ಸುವರ್ಣ (72.) ಇಂದಿಲ್ಲಿ ಶನಿವಾರ ರಾತ್ರಿ ಮಹಿಮ್‍ನ ಹಿಂದೂಜಾ ಆಸ್ಪತ್ರೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.

ಉಡುಪಿ ಪಡುಬಿದ್ರಿ ಪಡುಹಿತ್ಲು ಸೋಮನಾಥ ನಿವಾಸಿ ಮೂಲತಃ ಇವರು ಧರ್ಮಶ್ರದ್ಧಾಳು, ಕೊಡುಗೈದಾನಿಯಾಗಿದ್ದ ಮೃತರು ಗೋರೆಗಾಂವ್ ಪೂರ್ವದಲ್ಲಿನ ನೀಲ್‍ಗಿರಿ ನಿವಾಸದಲ್ಲಿ ತನ್ನ ಪರಿವಾರದೊಂದಿಗೆ ವಾಸವಾಗಿದ್ದು, ನಾಲ್ವರು ಸುಪುತ್ರರು (ಸೂರ್ಯಕಾಂತ್ ಜೆ.ಸುವರ್ಣ, ಸುಭಾಶ್ ಜೆ.ಸುವರ್ಣ, ದಿನೇಶ್ ಜೆ.ಸುವರ್ಣ, ಯೋಗೇಶ್ ಜೆ.ಸುವರ್ಣ) ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

 




More News

ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ  (ಉತ್ಹಾನ ದ್ವಾದಶಿ ) ಆಚರಣೆ
ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ (ಉತ್ಹಾನ ದ್ವಾದಶಿ ) ಆಚರಣೆ
ಸಾಹಿತಿ, ನಿವೃತ್ತ ಶಿಕ್ಷಕಿ ಮೇರಿ ಬಿ.ಪಿಂಟೋ ನಿಧನ
ಸಾಹಿತಿ, ನಿವೃತ್ತ ಶಿಕ್ಷಕಿ ಮೇರಿ ಬಿ.ಪಿಂಟೋ ನಿಧನ

Comment Here