Friday 19th, April 2024
canara news

ಪೇಜಾವರ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರಿಂದ ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Published On : 03 Nov 2020   |  Reported By : Rons Bantwal


ಮುಂಬಯಿ, ನ.02 (ಆರ್‍ಬಿಐ): ಭಾರತದ ಉತ್ತರ ಪ್ರದೇಶ ಇಲ್ಲಿನ ಹಳೆ ಫೈಜಾಬಾದ್ ಪ್ರಸ್ತುತ ಅಯೋಧ್ಯೆ ಜಿಲ್ಲೆಯ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ರಾಮ ಮಂದಿರಕ್ಕೆ ಇಂದಿಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಪೇe ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರು ಭೇಟಿ ನೀಡಿದರು.

ಅಯೋಧ್ಯೆ ಅಲ್ಲಿನ ಸಂತರು, ಮಂದಿರ ಸಮಿತಿ ಮುಖ್ಯಸ್ಥರು ಶ್ರೀ ಪಾದರನ್ನು ಸ್ವಾಗತಿಸಿ ನಿರ್ಮಾಣ ಹಂತದ ಕಾಮಗಾರಿ ಬಗ್ಗೆ ಮಾಹಿತಿಯನ್ನಿತ್ತರು. ಈ ಸಂದರ್ಭದಲ್ಲಿ ಭವ್ಯ ರಾಮ ಮಂದಿರದ ಕನಸು ಕಂಡ ತಮ್ಮ ಗುರುವರ್ಯ ಕೃಷ್ಣಕ್ಯೈ ಯತಿಕುಲ ಚಕ್ರವರ್ತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಸ್ಮರಿಸಿಕೊಂಡರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here