Wednesday 24th, April 2024
canara news

ತುಷಾರ್ ಜಯರಾಮ ಶೆಟ್ಟಿ ನಿಧನ

Published On : 08 May 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಮೇ.07: ಉಪನಗರ ಮುಂಬಯಿ ಇಲ್ಲಿನ ಪೆÇವಾಯಿ ನಿವಾಸಿ ತುಷಾರ್ ಜೆ.ಶೆಟ್ಟಿ (37.) ಅಲ್ಪಕಾಲದ ಅನಾರೋಗ್ಯದಿಂದ ಕಳೆದ ರವಿವಾರÀ (ಮೇ.02) ಹಿರಾನಂದನಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ದಹಿಸರ್‍ನಲ್ಲಿ ಹೊಟೇಲ್ ನಡೆಸುತ್ತಿದ್ದ ಯುವ ಉದ್ಯಮಿ ಆಗಿದ್ದ ಇವರು ಉಡುಪಿ ಮೂಲತ: ಬೋಳಾ ಪರಾಡಿ ಮನೆತನದ ಜಯರಾಮ ಶೆಟ್ಟಿ ಮತ್ತು ಕುರ್ಕಾಲುಬೀಡು ಮೀನಾಕ್ಷಿ ಶೆಟ್ಟಿ ಇವರ ಸುಪುತ್ರರಾಗಿದ್ದ ಮೃತರು ತಂದೆ, ತಾಯಿ, ಪತ್ನಿ, ಸುಪುತ್ರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here