Thursday 25th, April 2024
canara news

ದ.ಕ ಸಂಘದಿಂದ ನೂತನ ಶಾಸಕ ಶರಣು ಸಲಗರ್‍ಗೆ ಅಭಿನಂದನೆ

Published On : 07 May 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಮೇ.06: ಬಸವಕಲ್ಯಾಣ ಉಪಚುನಾವಣೆಯಲ್ಲಿ ಜಯ ಸಾಧಿಸಿದ ನಂತರ ಮೊದಲ ಬಾರಿಗೆ ಕಲಬುರಗಿಗೆ ಮೇ.5 ರಂದು ಭೇಟಿ ಮಾಡಿದ ಸಂದರ್ಭದಲ್ಲಿ ಶರಣು ಸಲಗರ್ ಅವರಿಗೆ ಮೈಸೂರು ಪೇಟ ತೊಡಿಸಿ ಹಾಗೂ ಕರಾವಳಿಯ ಯಕ್ಷಗಾನದ ಕಿರೀಟ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.

ದಕ್ಷಿಣ ಕನ್ನಡ ಸಂಘದ ಅಧ್ಯಕ್ಷ ಡಾ| ಸದಾನಂದ ಪೆರ್ಲ, ಕರ್ನಾಟಕ ಹೋಟೆಲ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ಜತ್ತನ್, ಅಸೋಸಿಯೇಷನ್‍ನ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ನರಸಿಂಹ ಮೆಂಡನ್ ಇದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here