ಮೆಸ್ಕಾಂ ನ ಕಾವೂರು ಉಪವಿಭಾಗದಲ್ಲಿ "ವಿಶ್ವ ಪರಿಸರ ದಿನಾಚರಣೆ"
Published On : 07 Jun 2021 | Reported By : Rons Bantwal
ಮುಂಬಯಿ (ಆರ್ಬಿಐ), ಜೂ.06: ಮೆಸ್ಕಾಂ ನ ಕಾವೂರು ಉಪವಿಭಾಗದಲ್ಲಿ "ವಿಶ್ವ ಪರಿಸರ ದಿನಾಚರಣೆಯ" ಅಂಗವಾಗಿ ಹಲವು ಜಾತಿಯ ಸಸಿಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷ್, ಹಾಗೂ ರಾಜೇಂದ್ರಪ್ಪ, ಷಣ್ಮುಖಪ್ಪ ಬಾವಿ,ಶಾಂತಾನಂದ ಶೆಟ್ಟಿ, ಮಂಜುನಾಥ್, ದಿನೇಶ್, ಮತ್ತು ಪವರ್ ಮ್ಯಾನ್ ನವರು ಉಪಸ್ಥಿತರಿದ್ದರು.
More News
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ